Home ರಾಜಕೀಯ ಕೊಪ್ಪಳದಲ್ಲಿ ಲೇಖಕಿಯರಿಗೆ ಸೆ.28 ರಂದು ಪ್ರಶಸ್ತಿ ಪ್ರದಾನ

ಕೊಪ್ಪಳದಲ್ಲಿ ಲೇಖಕಿಯರಿಗೆ ಸೆ.28 ರಂದು ಪ್ರಶಸ್ತಿ ಪ್ರದಾನ

by Laxmikanth Nayak
0 comments

ಕೊಪ್ಪಳ : ತಿರುಳ್ಗನ್ನಡ ಸಾಹಿತಿಗಳ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಿ ೨೮ ಸೆಪ್ಟೆಂಬರ್ ೨೫ ರಂದು ರವಿವಾರ ಮುಂಜಾನೆ ೧೧ ಗಂಟೆಗೆ ಕೊಪ್ಪಳದ ಸರಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಲೇಖಕಿಯರಿಗೆ ಮೀಸಲಾಗಿರುವ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.

 ಸಭೆಯ ಚರ್ಚೆಯಲ್ಲಿ ದತ್ತಿ ಪ್ರಶಸ್ತಿ ಪ್ರದಾನ ದಿ.ಲಕ್ಷ್ಮಮ್ಮ ಗಂ. ದೊಡ್ಡ ಪಂಪಣ್ಣ ಗೋನಾಳ ಇವರ ಸ್ಮರಣಾರ್ಥ ನೀಡುವ ದತ್ತಿ ಪ್ರಶಸ್ತಿಗೆ ೨೦೨೧ _ನಾರೀ ಪದ್ಯ ಸಾವಿತ್ರಿ ಮುಜಮದಾರ್.

೨೦೨೨_ಯಾವುದೇ ಕೃತಿಗಳು ಬಂದಿಲ್ಲ,೨೦೨೩ಗದ್ದಲ್ದೊಳಗ ಯಾಕ ನಿಂತಿ ಅರುಣಾ ನರೇಂದ್ರ,೨೦೨೪ವಚನ ಹೊಳಹು ರುದ್ರಮ್ಮ ಹಾಸಿನಾಳ ಇವರನ್ನು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ನಮ್ಮ ಸಂಘದ ಸರ್ವಸದಸ್ಯರು ಹಾಜರಿದ್ದು ಯಶಸ್ವಿಗೊಳಿಸಲು
ತಿರುಳ್ಗನ್ನಡ ಸಾಹಿತಿಗಳ ಸಹಕಾರ ಸಹಕಾರ ಸಂಘ ನಿ.ಕೊಪ್ಪಳದ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಪ್ರಕಟಣೆ ಮೂಲಕ ಕೋರಿದ್ದಾರೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ