Home ರಾಷ್ಟ್ರೀಯ ಸುದ್ದಿ ಗೋಗಿಪೇಠ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರು

ಗೋಗಿಪೇಠ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರು

by Laxmikanth Nayak
0 comments

ಗೋಗಿಪೇಠ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಗೆ ಬೇಸತ್ತ ಸಾರ್ವಜನಿಕರು

ಜನ ಆಕ್ರೋಶ ಸುದ್ದಿಜಾಲ

ಶಹಪುರ ತಾಲೂಕಿನ ಗೋಗಿಪೇಠ ಗ್ರಾಮದಲ್ಲಿ ಸಾರ್ವಜಕರು, ವಿದ್ಯಾರ್ಥಿಗಳು, ಮಕ್ಕಳು ಓಡಾಡಲು ಭಯ ಪಡುವಂತಾಗಿದೆ. ನಾಯಿಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಸ್ಥಳಿಯರು ಅನೇಕ ಬಾರಿ ಮೌಖಿಕವಾಗಿ ಗ್ರಾಮ ಪಂಚಾಯಿತಿಗೆ ತಿಳಿಸಿದರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಪತ್ರಿಕೆ ಹೇಳಿಕೆ ಮೂಲಕ ಆರೋಪ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು

ಗ್ರಾಮದ ಮುಖ್ಯರಸ್ತೆ, ಬಸ ನಿಲ್ದಾಣ,ನೇಕಾರ ಕಾಲನಿ, ಬನಶಂಕರಿ ರಸ್ತೆ,ಬಸವೇಶ್ವರ ನಗರ,
ಯಾದವ ನಗರ, ರಾಮನದೊಡ್ಡಿ, ಸಗರ ಕಾಲೊನಿ, ಟಿಪ್ಪು ಸುಲ್ತಾನ ನಗರ,ಗ್ರಾಮದ ಅಗಸಿ,ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರ ಸೇರಿ ವಿವಿಧ ಸ್ಥಳಗಳಲ್ಲಿ ಬೀದಿ ನಾಯಿಗಳು ಗುಂಪು ಗುಂಪಾಗಿ ಎಲ್ಲೆಂದರಲ್ಲಿ ಓಡಾಡುತ್ತಿವೆ ಮತ್ತು ರಸ್ತೆಯಲ್ಲಿ ನಡೆದು ಹೋಗುವ ಸಾರ್ವಜನಿಕರು, ಮಕ್ಕಳ ಮೇಲೂ ಎರಗುತ್ತಿವೆ. ಅಲ್ಲದೆ, ರಸ್ತೆಯಲ್ಲಿ ಬೈಕಿಗೆ ಅಡ್ಡ ಬರುತ್ತಿರುವುದರಿಂದ ಬೈಕ್ ಸವಾರರು ಬಿದ್ದು ಗಂಭೀರವಾಗಿ ಗಾಯಗೊಳ್ಳುತ್ತಿದ್ದಾರೆ.

banner

ಗ್ರಾಮ ಪಂಚಾಯಿತಿಯವರು ಇದರ ಕಡೆ ಗಮನ ಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ ಕೂಡಲೇ ಗ್ರಾ,ಪಂ,ನವರು ನಾಯಿಗಳನ್ನು ಹಿಡಿದು ದೂರ ಪ್ರದೇಶದಲ್ಲಿ ಬಿಟ್ಟು ಬರಬೇಕು ಎಂದು ಗ್ರಾಮದ ನಾಗರಿಕರು ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದಿನ ಯಾವುದಾದರೂ ಅನಾಹುತ ಆಗದ ರೀತಿಯಲ್ಲಿ ಕೂಡಲೇ ಬೀದಿನಾಯಿಗಳನ್ನು ಹಿಡಿದು ಬೇರೆ ದೂರದ ಪ್ರದೇಶಕ್ಕೆ ಬಿಟ್ಟು ಬರಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ