Home ಅಪರಾಧ ಸುದ್ದಿ ಮೈಸೂರು ಮಃ ಪಾಲಯದಲ್ಲಿ ದುಃಖ: 26 ವರ್ಷದ ‘ರಾಜನ್’ ಕೇಪ್ ಬಛೇಲಔ ನಿಧನ

ಮೈಸೂರು ಮಃ ಪಾಲಯದಲ್ಲಿ ದುಃಖ: 26 ವರ್ಷದ ‘ರಾಜನ್’ ಕೇಪ್ ಬಛೇಲಔ ನಿಧನ

by Laxmikanth Nayak
0 comments
ಮೈಸೂರು ಮೃಗಾಲಯದಲ್ಲಿ ದುಃಖ: 26 ವರ್ಷದ 'ರಾಜನ್' ಕೇಪ್ ಬಫೆಲೋ ನಿಧನ

ಮೈಸೂರು, . 27:ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ (ಮೈಸೂರು ಮೃಗಾಲಯ) ಅನಾರೋಗ್ಯದಿಂದ ಬಳಲುತ್ತಿದ್ದ ‘ರಾಜನ್’ ಎಂಬ ಗಂಡು ಕೇಪ್ ಬಫೆಲೋ (Cape Buffalo) ಮೃತಪಟ್ಟಿದೆ. ಮೃಗಾಲಯದ ಸಿಬ್ಬಂದಿ ಮತ್ತು ಪ್ರಾಣಿಪ್ರಿಯರಲ್ಲಿ ಈ ಸಾವು ದುಃಖ ತಂದಿದೆ.

ಬಹು ಅಂಗಾಂಗ ವೈಫಲ್ಯದಿಂದ ಸಾವು

ಮೃಗಾಲಯದ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ರಾಜನ್ 26 ವರ್ಷ 5 ತಿಂಗಳು ವಯಸ್ಸಿನದ್ದಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜನ್, ಚಿಕಿತ್ಸೆ ಫಲಕಾರಿಯಾಗದೆ ಕೊನೆಗೆ ಬಹು ಅಂಗಾಂಗ ವೈಫಲ್ಯದಿಂದ (Multiple Organ Failure) ನಿಧನ ಹೊಂದಿದೆ.

2011 ರಲ್ಲಿ ದತ್ತು

banner

ಕೇಪ್ ಬಫೆಲೋ ರಾಜನ್‌ ಅನ್ನು 2011 ರಲ್ಲಿ ತಿರುವನಂತಪುರದ ಮೃಗಾಲಯದಿಂದ ಮೈಸೂರು ಮೃಗಾಲಯಕ್ಕೆ ತಂದು ದತ್ತು ಪಡೆಯಲಾಗಿತ್ತು. ಮೃಗಾಲಯಕ್ಕೆ ಬಂದಾಗಿನಿಂದ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದ್ದ ರಾಜನ್‌ನ ನಿಧನದಿಂದಾಗಿ ಮೃಗಾಲಯದ ವಾತಾವರಣದಲ್ಲಿ ಶೋಕ ಮನೆ ಮಾಡಿದೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?