Home ಅಪರಾಧ ಸುದ್ದಿ ಮೈಸೂರು ಮಃ ಪಾಲಯದಲ್ಲಿ ದುಃಖ: 26 ವರ್ಷದ ‘ರಾಜನ್’ ಕೇಪ್ ಬಛೇಲಔ ನಿಧನ

ಮೈಸೂರು ಮಃ ಪಾಲಯದಲ್ಲಿ ದುಃಖ: 26 ವರ್ಷದ ‘ರಾಜನ್’ ಕೇಪ್ ಬಛೇಲಔ ನಿಧನ

by Laxmikanth Nayak
0 comments
ಮೈಸೂರು ಮೃಗಾಲಯದಲ್ಲಿ ದುಃಖ: 26 ವರ್ಷದ 'ರಾಜನ್' ಕೇಪ್ ಬಫೆಲೋ ನಿಧನ

ಮೈಸೂರು, . 27:ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ (ಮೈಸೂರು ಮೃಗಾಲಯ) ಅನಾರೋಗ್ಯದಿಂದ ಬಳಲುತ್ತಿದ್ದ ‘ರಾಜನ್’ ಎಂಬ ಗಂಡು ಕೇಪ್ ಬಫೆಲೋ (Cape Buffalo) ಮೃತಪಟ್ಟಿದೆ. ಮೃಗಾಲಯದ ಸಿಬ್ಬಂದಿ ಮತ್ತು ಪ್ರಾಣಿಪ್ರಿಯರಲ್ಲಿ ಈ ಸಾವು ದುಃಖ ತಂದಿದೆ.

ಬಹು ಅಂಗಾಂಗ ವೈಫಲ್ಯದಿಂದ ಸಾವು

ಮೃಗಾಲಯದ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ರಾಜನ್ 26 ವರ್ಷ 5 ತಿಂಗಳು ವಯಸ್ಸಿನದ್ದಾಗಿತ್ತು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜನ್, ಚಿಕಿತ್ಸೆ ಫಲಕಾರಿಯಾಗದೆ ಕೊನೆಗೆ ಬಹು ಅಂಗಾಂಗ ವೈಫಲ್ಯದಿಂದ (Multiple Organ Failure) ನಿಧನ ಹೊಂದಿದೆ.

2011 ರಲ್ಲಿ ದತ್ತು

banner

ಕೇಪ್ ಬಫೆಲೋ ರಾಜನ್‌ ಅನ್ನು 2011 ರಲ್ಲಿ ತಿರುವನಂತಪುರದ ಮೃಗಾಲಯದಿಂದ ಮೈಸೂರು ಮೃಗಾಲಯಕ್ಕೆ ತಂದು ದತ್ತು ಪಡೆಯಲಾಗಿತ್ತು. ಮೃಗಾಲಯಕ್ಕೆ ಬಂದಾಗಿನಿಂದ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದ್ದ ರಾಜನ್‌ನ ನಿಧನದಿಂದಾಗಿ ಮೃಗಾಲಯದ ವಾತಾವರಣದಲ್ಲಿ ಶೋಕ ಮನೆ ಮಾಡಿದೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ