Home ಜಿಲ್ಲಾ ಸುದ್ದಿಗಳು ಶಹಾಪೂರ ತಾಲೂಕಿನ ಬೇವಿನಹಳ್ಳಿ ಗ್ರಾಮಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಿದೆ

ಶಹಾಪೂರ ತಾಲೂಕಿನ ಬೇವಿನಹಳ್ಳಿ ಗ್ರಾಮಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಿದೆ

by Laxmikanth Nayak
0 comments
ಶಹಾಪೂರ ತಾಲೂಕಿನ ಬೇವಿನಹಳ್ಳಿ ಗ್ರಾಮಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಿದೆ ಯಾದಗಿರಿ : ನವೆಂಬರ್ 28, (ಕ.ವಾ) : ಶಹಾಪೂರ ತಾಲೂಕಿನ ಬೇವಿನಹಳ್ಳಿ ಗ್ರಾಮಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಯಾದಗಿರಿ ವಿಭಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ಬಿ.ಮಂಜುನಾಥ ಅವರು ಹೇಳಿದರು. ಶಹಾಪೂರ ತಾಲೂಕಿನ ಬೇವಿನಹಳ್ಳಿ ಗ್ರಾಮಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಿ ಸಾರಿಗೆ ವಾಹನ ಚಾಲನೆ ನೀಡಿ ಅವರು ಮಾತನಾಡಿದರು. ಶಹಾಪೂರ ತಾಲೂಕಿನ ಬೇವಿನಹಳ್ಳಿ ಗ್ರಾಮದ ಮುಖ್ಯ ರಸ್ತೆದಿಂದ ಸುಮಾರು 1.6 ಕಿ.ಮೀ ಅಂತರದಲ್ಲಿ ರಸ್ತೆ ಸರಿಯಿಲ್ಲದ ಹಿನ್ನೆಲೆ ಗ್ರಾಮದಲ್ಲಿ ಬಸ್ ತಿರುಗಿಸಲು ಸ್ಥಳಾವಕಾಶ ವಿಲ್ಲದೇ ಇರುವುದರಿಂದ ಬೇವಿನಹಳ್ಳಿ ಗ್ರಾಮಕ್ಕೆ ಬಸ್ ಸೌಕರ್ಯ ಕಲ್ಪಿಸಿರುವುದಿಲ್ಲ. ಪ್ರಸ್ತುತ ಈ ಗ್ರಾಮದ ಮಾರ್ಗ ಸರ್ವೇ ಮಾಡಿ ಪರಿಶೀಲಿಸಿ 2025ರ ನವೆಂಬರ್ 27 ರಿಂದ ಜಾರಿಗೆ ಬರುವಂತೆ ಬೇವಿನಹಳ್ಳಿ ಗ್ರಾಮದ ಶಾಲಾ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೇವಿನಹಳ್ಳಿ ಗ್ರಾಮದಿಂದ ದೋರನಹಳ್ಳಿಗೆ ಹೋಗಲು ಬೆಳಿಗ್ಗೆ 8.30 ಗಂಟೆಗೆ ಹಾಗೂ ದೋರನಹಳ್ಳಿದಿಂದ ಬೇವಿನಹಳ್ಳಿ ಗ್ರಾಮದ ಮುಖಾಂತರ ಶಹಾಪೂರಗೆ ಹೋಗಲು ಸಂಜೆ 5 ಗಂಟೆಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ ಎಂದು ತಿಳಿಸಿದರು. ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಈ ಬಸ್ ಸಂಚಾರದ ಸದುಪಯೋಗ ಪಡೆಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಯಾದಗಿರಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಿಬ್ಬಂದಿ ನಾಗರಾಜ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಜನ ಆಕ್ರೋಶ ವಿಡಿಯೋ ವೈರಲ್‌ ಫಲಶೃತಿ

ಯಾದಗಿರಿ : ನವೆಂಬರ್ 28,  : ಶಹಾಪೂರ ತಾಲೂಕಿನ ಬೇವಿನಹಳ್ಳಿ ಗ್ರಾಮಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಯಾದಗಿರಿ ವಿಭಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ಬಿ.ಮಂಜುನಾಥ ಅವರು ಹೇಳಿದರು.

ಶಹಾಪೂರ ತಾಲೂಕಿನ ಬೇವಿನಹಳ್ಳಿ ಗ್ರಾಮಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಿ ಸಾರಿಗೆ ವಾಹನ ಚಾಲನೆ ನೀಡಿ ಅವರು ಮಾತನಾಡಿದರು.

ಶಹಾಪೂರ ತಾಲೂಕಿನ ಬೇವಿನಹಳ್ಳಿ ಗ್ರಾಮದ ಮುಖ್ಯ ರಸ್ತೆದಿಂದ ಸುಮಾರು 1.6 ಕಿ.ಮೀ ಅಂತರದಲ್ಲಿ ರಸ್ತೆ ಸರಿಯಿಲ್ಲದ ಹಿನ್ನೆಲೆ ಗ್ರಾಮದಲ್ಲಿ ಬಸ್ ತಿರುಗಿಸಲು ಸ್ಥಳಾವಕಾಶ ವಿಲ್ಲದೇ ಇರುವುದರಿಂದ ಬೇವಿನಹಳ್ಳಿ ಗ್ರಾಮಕ್ಕೆ ಬಸ್ ಸೌಕರ್ಯ ಕಲ್ಪಿಸಿರುವುದಿಲ್ಲ. ಪ್ರಸ್ತುತ ಈ ಗ್ರಾಮದ ಮಾರ್ಗ ಸರ್ವೇ ಮಾಡಿ ಪರಿಶೀಲಿಸಿ 2025ರ ನವೆಂಬರ್ 27 ರಿಂದ ಜಾರಿಗೆ ಬರುವಂತೆ ಬೇವಿನಹಳ್ಳಿ ಗ್ರಾಮದ ಶಾಲಾ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೇವಿನಹಳ್ಳಿ ಗ್ರಾಮದಿಂದ ದೋರನಹಳ್ಳಿಗೆ ಹೋಗಲು ಬೆಳಿಗ್ಗೆ 8.30 ಗಂಟೆಗೆ ಹಾಗೂ ದೋರನಹಳ್ಳಿದಿಂದ ಬೇವಿನಹಳ್ಳಿ ಗ್ರಾಮದ ಮುಖಾಂತರ ಶಹಾಪೂರಗೆ ಹೋಗಲು ಸಂಜೆ 5 ಗಂಟೆಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ ಎಂದು ತಿಳಿಸಿದರು.

banner

ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಈ ಬಸ್ ಸಂಚಾರದ ಸದುಪಯೋಗ ಪಡೆಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಯಾದಗಿರಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಿಬ್ಬಂದಿ ನಾಗರಾಜ ಹಾಗೂ ಇನ್ನಿತರರು ಉಪಸ್ಥಿತರಿದ್ದರು. 

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ