Home ರಾಜ್ಯ ಸುದ್ದಿ ಕರ್ನಾಟಕ ರಕ್ಷಣಾವೇದಿಕೆ ಸ್ವಾಭಿಮಾನಿ ಸೇನೆಯಾದಗಿರಿ ಜಿಲ್ಲಾಧ್ಯಕ್ಷರಾಗಿ ಹೊನ್ನಯ್ಯ ಹೆಚ್‌ ಕವತಿ ನೇಮಕ

ಕರ್ನಾಟಕ ರಕ್ಷಣಾವೇದಿಕೆ ಸ್ವಾಭಿಮಾನಿ ಸೇನೆಯಾದಗಿರಿ ಜಿಲ್ಲಾಧ್ಯಕ್ಷರಾಗಿ ಹೊನ್ನಯ್ಯ ಹೆಚ್‌ ಕವತಿ ನೇಮಕ

by Laxmikanth Nayak
0 comments
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಹೊನ್ನಯ್ಯ ಹೆಚ್‌ ಕವತಿ ನೇಮಕ

ಯಾದಗಿರಿ: ತಮ್ಮ ಸಾಮಾಜಿಕ ಸೇವೆಯ ಮೂಲಕ ಗುರುತಿಸಿಕೊಂಡಿರುವ ಶ್ರೀ ಹೊನ್ನಯ್ಯ ಹೆಚ್‌ ಕವತಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಸಂಘಟನೆಯ ಯಾದಗಿರಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಸಂಘಟನೆಯ ರಾಜ್ಯಾಧ್ಯಕ್ಷರಾದ ನಿಂಗರಾಜಗೌಡ ಅವರು, ಶ್ರೀಯುತ ಹೊನ್ನಯ್ಯ ಹೆಚ್‌ ಕವತಿ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಇಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ನೇಮಕಾತಿ ಘೋಷಣೆ ಮಾಡಿದರು ಮತ್ತು ಆದೇಶ ಹೊರಡಿಸಿದರು.

ನೇಮಕಾತಿ ಪತ್ರದಲ್ಲಿ ಶ್ರೀಯುತರಾದ ಹೊನ್ನಯ್ಯ ಹೆಚ್‌ ಕವತಿ ಅವರು ಸಂಘಟನೆಯನ್ನು ಬಲಪಡಿಸಿ ಉತ್ತಮ ಸಾಮಾಜಿಕ ಸೇವೆ ನೀಡಲಿ ಎಂದು ಶುಭ ಹಾರೈಸಲಾಗಿದೆ.

ಶ್ರೀಯುತರು ಯಾದಗಿರಿ ಜಿಲ್ಲಾಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಬಂಧು ಮಿತ್ರರರು ಮತ್ತು ಸಂಘಟನೆಯ ಪದಾಧಿಕಾರಿಗಳು ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.

banner

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ