Home ಜಿಲ್ಲಾ ಸುದ್ದಿಗಳು 2000ಗಳ ನಿಧಿ ಮೂರು ತಿಂಗಳಾದರೂ ಖಾತೆಗಳಲ್ಲಿ ಜಮಾ ಆಗಿಲ್ಲ

2000ಗಳ ನಿಧಿ ಮೂರು ತಿಂಗಳಾದರೂ ಖಾತೆಗಳಲ್ಲಿ ಜಮಾ ಆಗಿಲ್ಲ

by Laxmikanth Nayak
0 comments
2000ಗಳ ನಿಧಿ ಮೂರು ತಿಂಗಳಾದರೂ ಖಾತೆಗಳಲ್ಲಿ ಜಮಾ ಆಗಿಲ್ಲ

ಯಾದಗಿರಿ:  ಗೃಹಲಕ್ಷ್ಮೀ ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಮಾಸಿಕ ₹2000ಗಳ ನಿಧಿ ಮೂರು ತಿಂಗಳಾದರೂ ಖಾತೆಗಳಲ್ಲಿ ಜಮಾ ಆಗಿಲ್ಲ ಎಂದು ಬಿಜೆಪಿ ಯುವ ಮುಖಂಡ ಸಲ್ಲು ದಂಡಿನ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದ ಮುಖ್ಯಮಂತ್ರಿ ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದು ಹೇಳುವುದಾದರೂ, ಚುನಾವಣೆ ಸಮಯದಲ್ಲಿ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ವರ್ಗಾವಣೆಯಾಗಲಿದೆ ಎಂದು ಘೋಷಿಸಿದ್ದರು. ಆದರೆ ಈಗ ಅದರಿಂದ ದೂರವಾಗಿದೆ ಎಂದು ಆರೋಪಿಸಿದರು.

ಹಣದ ವಿಳಂಬದಿಂದಾಗಿ ಮನೆ ನಿರ್ವಹಣೆ, ಮಕ್ಕಳ ಶಿಕ್ಷಣ ಮತ್ತು ವೈದ್ಯಕೀಯ ವೆಚ್ಚಕ್ಕೆ ಹೊಡೆತ ಬಿದ್ದು, ಹಲವಾರು ಮಹಿಳೆಯರು ಬ್ಯಾಂಕ್‌ಗೆ ಹೋಗಿ ಸಹ ಹಣ ಪಡೆಯದೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಅವರು ಹೇಳಿದರು.

ಸರ್ಕಾರ ಕೂಡಲೇ ಬಾಕಿ ಇರುವ ಕಂತುಗಳನ್ನು ತಕ್ಷಣ ಮಹಿಳೆಯರ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು. ಇಲ್ಲದಿದ್ದರೆ ಮಹಿಳೆಯರೊಂದಿಗೆ ಭಿದಿಗಿಳಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

banner

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?